Politics

0 Minutes
Latest Metro News Politics

ಲಿಂಗಾಯತ ಪಂಚಮಸಾಲಿಗೆ 2 ಸಿ, 2 ಡಿ ಮೀಸಲಾತಿ: ಕೋರ್ಟ್ ತೀರ್ಪು ಏನಿದೆ?

ಬೆಂಗಳೂರು: ಲಿಂಗಾಯತ ಪಂಚಮಸಾಲಿಗೆ (lingayat panchamasali reservation) 2ಸಿ, 2ಡಿ ಮೀಸಲಾತಿ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ನೀಡಿದ್ದ ಮಧ್ಯಂತರ ಆದೇಶವನ್ನು ಕರ್ನಾಟಕ ಹೈಕೋರ್ಟ್(karnataka High Court)​ ಇಂದು(ಮಾರ್ಚ್ 23) ತೆರವುಗೊಳಿಸಿದೆ. ಹೈಕೋರ್ಟ್ ಯಥಾಸ್ಥಿತಿ ಆದೇಶ ತೆರವುಗೊಳಿಸಿದ್ದರಿಂದ ಚುನಾವಣೆ ಹೊಸ್ತಿಲಿನಲ್ಲಿ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ....
Read More
0 Minutes
Latest Metro News Politics

ರಾಹುಲ್ ಗಾಂಧಿ ದೋಷಿ ಎಂದು ಸೂರತ್ ನ್ಯಾಯಾಲಯದಿಂದ ಮಹತ್ವದ ತೀರ್ಪು!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಮೋದಿ ಉಪನಾಮ ಟೀಕೆಗಳಿಗೆ ಸಂಬಂಧಿಸಿದಂತೆ ಕ್ರಿಮಿನಲ್  ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್​ನ ಸೂರತ್ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ರಾಹುಲ್ ಗಾಂಧಿ ದೋಷಿ ಎಂದು ತೀರ್ಪು  ಪ್ರಕಟಿಸಿದೆ ಕಾಂಗ್ರೆಸ್ ನಾಯಕ  ರಾಹುಲ್ ಗಾಂಧಿ ಮಾಡಿರುವ ಉಪನಾಮ ಟೀಕೆಗಳಿಗೆ ಸಂಬಂಧಿಸಿದಂತೆ ಕ್ರಿಮಿನಲ್  ಮಾನನಷ್ಟ...
Read More
Latest Metro News Politics -0 Minutes

ಬಿ ಡಬ್ಲ್ಯೂ ಎಸ್ ಎಸ್ ಬಿ ಗುತ್ತಿಗೆ ನೌಕರರ ಪ್ರತಿಭಟನೆ

ಬೆಂಗಳೂರು: ಸುಮಾರು ೫೦೦ ಬಿ ಡಬ್ಲ್ಯೂ ಎಸ್ ಎಸ್ ಬಿ ಗುತ್ತಿಗೆ ನೌಕರರು ಇಂದು ದೊಡ್ಡ ಪ್ರತಿಭಟನೆಯನ್ನು ಕೈಗೊಳ್ಳಲಿದ್ದಾರೆ. “ಸಮಾನ ಕೆಲಸಕ್ಕೆ ಸಮಾನ ವೇತನ” ವನ್ನು ನೀಡಬೇಕೆಂಬುದು ನೌಕರರ ಉದ್ದೇಶವಾಗಿದೆ. ಈ ಹೋರಾಟವನ್ನು ಬೆಳಗ್ಗೆ ಸುಮಾರು ೧೦ ಗಂಟೆಗೆ ಜಲಮಂಡಳಿ ಕಚೇರಿಯ ಮುಂದೆ ಪ್ರಾರಂಭಿಸಲಿರುವ ನೌಕರರು, ತಮಗೆ...
Read More
0 Minutes
News Politics

Delhi Chalo to demand the implementation of Mekedatu joyana 

https://www.youtube.com/watch?v=XHOmBV4js_Ehttps://videos.files.wordpress.com/ErBhgZGO/img_4799.mov Delhi Chalo to demand the implementation of  MekeDatu  Joyana Delhi Chalo gathered more than 50 pro-Kannada fighters to start the rally from Sangolli Rayanna Circle in Bangalore city. More than 200 pro Kannada...
Read More
×

Hello!

Click one of our contacts below to chat on WhatsApp

× Report to us